ಶ್ರೀ ಶ್ರೀಮದ್‌ ಎ.ಸಿ. ಭಕ್ತಿವೇದಾಂತ ಸ್ವಾಮಿ ಪ್ರಭುಪಾದರು 1944 ರಲ್ಲಿ ʼಬ್ಯಾಕ್‌ ಟು ಗಾಡ್ ಹೆಡ್‌ ʼ ಪತ್ರಿಕೆಯನ್ನು ಪ್ರಾರಂಭಿಸಿದರು. ಜನರು ದೇವರನ್ನು ಮರೆತು ಈ ಭೌತಿಕ ಲೋಕದಲ್ಲಿ ಹೆಣಗುತ್ತಿರುವುದರಿಂದ ಅವರಿಗೆ ಕೃಷ್ಣ ಪ್ರಜ್ಞೆ ನೀಡಿ ಉದ್ಧರಿಸುವುದೇ ಪತ್ರಿಕೆಯ ಧ್ಯೇಯವಾಗಿತ್ತು. ಶ್ರೀಲ ಪ್ರಭುಪಾದರ ಹೆಜ್ಜೆ ಗುರುತುಗಳನ್ನೇ ಅನುಸರಿಸಿ, 2003 ರಲ್ಲಿ ನಾವು, ಇಸ್ಕಾನ್‌ ಬೆಂಗಳೂರಿನ ಭಕ್ತರು ʼಭಕ್ತಿವೇದಾಂತ ದರ್ಶನʼ ಕನ್ನಡ ಮಾಸ ಪತ್ರಿಕೆಯನ್ನು ಪ್ರಾರಂಭಿಸಿದೆವು. ಓದುಗರ ಮನದಲ್ಲಿ ಶ್ರೀ ಕೃಷ್ಣನು ಮನೆಮಾಡಿ, ಭಕ್ತಿ-ಸೇವೆಯನ್ನು ನೀಡಲಿ, ಇಡೀ ವಿಶ್ವಕ್ಕೆ ಸುಖ ಶಾಂತಿ ನೆಮ್ಮದಿಗಳನ್ನು ದಯಪಾಲಿಸಲಿ ಎಂಬುದೇ ನಮ್ಮ ಆಶಯ. ಹರೇ ಕೃಷ್ಣ.

ಸಲಹೆ ಮತ್ತು ಮಾರ್ಗದರ್ಶನ : ಪರಮಪೂಜ್ಯ ಸ್ತೋಕ ಕೃಷ್ಣ ಸ್ವಾಮಿ ; ಸಂಪಾದಕ : ಶ್ರೀ ಭರತರ್ಷಭ ದಾಸ ; ಸಹ ಸಂಪಾದಕ : ಪತಿತಪಾವನ ದಾಸ

  • ಆತ್ಮಘಾತುಕ ನಾಗರಿಕತೆ

    ಗುರು-ಮುಖ-ಪದ್ಮ-ವಾಕ್ಯ

    ಆತ್ಮಘಾತುಕ ನಾಗರಿಕತೆ

    ದೇಹಕ್ಕಾಗಿ ದುಡಿಯುವುದರಲ್ಲಿ ಮಿತಿಮೀರಿದ ಒತ್ತಡ ಮತ್ತು ಆಧ್ಯಾತ್ಮಿಕ ಜ್ಞಾನ ಸಂಪಾದನೆಗೆ ತೀರ ಕಡಮೆ ಪ್ರಯತ್ನ – ಇವು ಮಾನವ ಸಮಾಜದ ಜೀವಂತಿಕೆಯನ್ನೇ ನಾಶಮಾಡುತ್ತಿವೆ…


ಸುದ್ದಿಮನೆ

ಮಕ್ಕಳ ಕಥೆ

ಪುಣ್ಯ ಕ್ಷೇತ್ರ

  • ಶ್ರೀ ಕ್ಷೇತ್ರ ಗಡಿದಂ

    ಶ್ರೀ ಕ್ಷೇತ್ರ ಗಡಿದಂ

    ನಮ್ಮ ರಾಜ್ಯದ ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯ ಬಾಗೇಪಲ್ಲಿಯಿಂದ ಪೂರ್ವಕ್ಕೆ ಕೇವಲ 3 ಕಿಲೋ ಮೀಟರುಗಳ ಅಂತರದಲ್ಲಿರುವ ಪುಟ್ಟ ಗ್ರಾಮವೇ ಶ್ರೀ ಗಡಿದಂ ಕ್ಷೇತ್ರ. ಇದು ಬೆಂಗಳೂರಿನಿಂದ ಉತ್ತರಕ್ಕೆ…


  • ಶ್ರೀ ಕ್ಷೇತ್ರ ಕೈವಾರ

    ಶ್ರೀ ಕ್ಷೇತ್ರ ಕೈವಾರ

    ಶ್ರೀಕ್ಷೇತ್ರ ಕೈವಾರವು ಬೆಂಗಳೂರಿನಿಂದ 70 ಕಿ.ಮೀ. ದೂರದಲ್ಲಿ ಬೆಂಗಳೂರು-ಚಿಂತಾಮಣಿ ಮಾರ್ಗದಲ್ಲಿ ಬರುತ್ತದೆ. ಕರ್ನಾಟಕದಲ್ಲಿರುವ ಅಸಂಖ್ಯಾತ, ಆಕರ್ಷಕ ವಿಷ್ಣು ದೇವಾಲಯಗಳ…


ಪುರಾಣ ಕಥೆ

ಸಂಪಾದಕೀಯ

ಮುಂಬರುವ ಕಾರ್ಯಕ್ರಮಗಳು

ವಿಡಿಯೋ





ನಮ್ಮನ್ನು ಬೆಂಬಲಿಸಿ

ज्ञातिभिर्वण्टयते नैव चोरेणापि नीयते

दाने नैव क्षयं याति विद्यारत्नं महाधनम्

ವಿದ್ಯೆ ಎಂಬುದು ಮಹಾ ಧನ. ಅದನ್ನು ಸಂಬಂಧಿಗಳು ದೋಚಲಾರರು, ಕಳ್ಳರು ಕದಿಯಲಾರರು.

ದಾನ ಮಾಡಿದರೆ ಕ್ಷೀಣಿಸದೆ, ಅದರ ವೃದ್ಧಿಯೇ ಆಗುತ್ತದೆ.

ಈ ಆನ್ಲೈನ್ ಪತ್ರಿಕೆ ನಿಮಗೆ ಇಷ್ಟವಾಗಿದ್ದರೆ, ನಿಮಗಾಗಿ ಇದನ್ನು ಇನ್ನೂ ಹೆಚ್ಚು ಉಪಯುಕ್ತ ಮತ್ತು ಆಕರ್ಷಕವಾಗಿಸಲು ಸಹಾಯ ಮಾಡಿ. ವಿದ್ಯೆಯ ದಾನಕ್ಕಾಗಿ ದೇಣಿಗೆ ನೀಡಿ.