ಶ್ರೀ ಶ್ರೀಮದ್‌ ಎ.ಸಿ. ಭಕ್ತಿವೇದಾಂತ ಸ್ವಾಮಿ ಪ್ರಭುಪಾದರು 1944 ರಲ್ಲಿ ʼಬ್ಯಾಕ್‌ ಟು ಗಾಡ್ ಹೆಡ್‌ ʼ ಪತ್ರಿಕೆಯನ್ನು ಪ್ರಾರಂಭಿಸಿದರು. ಜನರು ದೇವರನ್ನು ಮರೆತು ಈ ಭೌತಿಕ ಲೋಕದಲ್ಲಿ ಹೆಣಗುತ್ತಿರುವುದರಿಂದ ಅವರಿಗೆ ಕೃಷ್ಣ ಪ್ರಜ್ಞೆ ನೀಡಿ ಉದ್ಧರಿಸುವುದೇ ಪತ್ರಿಕೆಯ ಧ್ಯೇಯವಾಗಿತ್ತು. ಶ್ರೀಲ ಪ್ರಭುಪಾದರ ಹೆಜ್ಜೆ ಗುರುತುಗಳನ್ನೇ ಅನುಸರಿಸಿ, 2003 ರಲ್ಲಿ ನಾವು, ಇಸ್ಕಾನ್‌ ಬೆಂಗಳೂರಿನ ಭಕ್ತರು ʼಭಕ್ತಿವೇದಾಂತ ದರ್ಶನʼ ಕನ್ನಡ ಮಾಸ ಪತ್ರಿಕೆಯನ್ನು ಪ್ರಾರಂಭಿಸಿದೆವು. ಓದುಗರ ಮನದಲ್ಲಿ ಶ್ರೀ ಕೃಷ್ಣನು ಮನೆಮಾಡಿ, ಭಕ್ತಿ-ಸೇವೆಯನ್ನು ನೀಡಲಿ, ಇಡೀ ವಿಶ್ವಕ್ಕೆ ಸುಖ ಶಾಂತಿ ನೆಮ್ಮದಿಗಳನ್ನು ದಯಪಾಲಿಸಲಿ ಎಂಬುದೇ ನಮ್ಮ ಆಶಯ. ಹರೇ ಕೃಷ್ಣ.

ಸಲಹೆ ಮತ್ತು ಮಾರ್ಗದರ್ಶನ : ಪರಮಪೂಜ್ಯ ಸ್ತೋಕ ಕೃಷ್ಣ ಸ್ವಾಮಿ ; ಸಂಪಾದಕ : ಶ್ರೀ ಭರತರ್ಷಭ ದಾಸ ; ಸಹ ಸಂಪಾದಕ : ಪತಿತಪಾವನ ದಾಸ

ಸುದ್ದಿಮನೆ

  • ಧೃತರಾಷ್ಟ್ರನ ವಿಮುಕ್ತಿ

    ಧೃತರಾಷ್ಟ್ರನ ವಿಮುಕ್ತಿ

    ಐದು ಸಾವಿರ ವರ್ಷಗಳ ಹಿಂದೆ ಧೃತರಾಷ್ಟ್ರ ಎಂಬ ಅಂಧ ರಾಜನು ತನ್ನ ಉನ್ನತ ಸ್ಥಾನಕ್ಕೆ ಅಗೌರವ ತೋರಿದ ಮತ್ತು ಲಕ್ಷಾಂತರ ಜನರ ಸಾವಿಗೆ ಕಾರಣನಾದ…


ಮಕ್ಕಳ ಕಥೆ

ಪುಣ್ಯ ಕ್ಷೇತ್ರ

ಪುರಾಣ ಕಥೆ

ಸಂಪಾದಕೀಯ

ಮುಂಬರುವ ಕಾರ್ಯಕ್ರಮಗಳು

ವಿಡಿಯೋ





ನಮ್ಮನ್ನು ಬೆಂಬಲಿಸಿ

ज्ञातिभिर्वण्टयते नैव चोरेणापि नीयते

दाने नैव क्षयं याति विद्यारत्नं महाधनम्

ವಿದ್ಯೆ ಎಂಬುದು ಮಹಾ ಧನ. ಅದನ್ನು ಸಂಬಂಧಿಗಳು ದೋಚಲಾರರು, ಕಳ್ಳರು ಕದಿಯಲಾರರು.

ದಾನ ಮಾಡಿದರೆ ಕ್ಷೀಣಿಸದೆ, ಅದರ ವೃದ್ಧಿಯೇ ಆಗುತ್ತದೆ.

ಈ ಆನ್ಲೈನ್ ಪತ್ರಿಕೆ ನಿಮಗೆ ಇಷ್ಟವಾಗಿದ್ದರೆ, ನಿಮಗಾಗಿ ಇದನ್ನು ಇನ್ನೂ ಹೆಚ್ಚು ಉಪಯುಕ್ತ ಮತ್ತು ಆಕರ್ಷಕವಾಗಿಸಲು ಸಹಾಯ ಮಾಡಿ. ವಿದ್ಯೆಯ ದಾನಕ್ಕಾಗಿ ದೇಣಿಗೆ ನೀಡಿ.