ಗುರು-ಮುಖ-ಪದ್ಮ-ವಾಕ್ಯ


  • ಸುಭಾಷಿತ

    ಸುಭಾಷಿತ


  • ಗುರು ಎಂದರೇನು ?

    ಗುರು ಎಂದರೇನು ?


  • ಧರ್ಮವೇ ದಿವ್ಯ ಜೀವನ

    ಧರ್ಮವೇ ದಿವ್ಯ ಜೀವನ

    ಹಿಂದೂ ಧರ್ಮದ ಜಾತಿ, ಉಪಜಾತಿ ಯಾವುದೇ ಒಂದು ಪಂಗಡವನ್ನು ತೆಗೆದುಕೊಂಡರೂ ಮೂಲತಃ ಸ್ವತಃ ದೇವೋತ್ತಮ ಪರಮ ಪುರುಷ ಶ್ರೀ ಕೃಷ್ಣನೇ ಬೋಧಿಸಿರುವ “ಭಗವದ್ಗೀತೆ”ಯನ್ನು ಎಲ್ಲರೂ ಪ್ರಮಾಣವಾಗಿ ಒಪ್ಪಿಕೊಂಡಿದ್ದಾರೆ…


  • ಸುಭಾಷಿತ

    ಸುಭಾಷಿತ


  • ಸುಭಾಷಿತ

    ಸುಭಾಷಿತ


  • ಸುಭಾಷಿತ

    ಸುಭಾಷಿತ


  • ನುಡಿಮುತ್ತು

    ನುಡಿಮುತ್ತು


  • ಮೂರ್ಖ‌ ಸಂಸ್ಕೃತಿಯಲ್ಲಿ ಉನ್ನತ ಆನಂದ

    ಮೂರ್ಖ‌ ಸಂಸ್ಕೃತಿಯಲ್ಲಿ ಉನ್ನತ ಆನಂದ

    ಶ್ರೀ ಶ್ರೀಮದ್‌ ಎ.ಸಿ. ಭಕ್ತಿವೇದಾಂತ ಸ್ವಾಮಿ ಪ್ರಭುಪಾದ ಮತ್ತು ಅವರ  ಕೆಲವು ಶಿಷ್ಯರ ನಡುವೆ  ದಕ್ಷಿಣ ಆಫ್ರಿಕಾದ ಜೊಹಾನಸ್‌ಬರ್ಗ್‌ ನಲ್ಲಿ, ಅಕ್ಟೋಬರ್‌ 18,  1975ರಲ್ಲಿ ನಡೆದ ಸಂವಾದ. ಶಿಷ್ಯ : ಶ್ರೀಲ ಪ್ರಭುಪಾದ, ಜನರು ಕೆಲವು ಬಾರಿ ಟೀಕಿಸುತ್ತಾ ಹೇಳುತ್ತಾರೆ, “ನಿಮ್ಮ ವೈದಿಕ ಸಂಸ್ಕೃತಿಯು ಭಾರತದಲ್ಲಿ ಅತ್ಯಂತ ದೃಢವಾಗಿ ಸ್ಥಾಪಿತವಾಗಿತ್ತು. ಆದರೆ ಭಾರತವನ್ನು ಈಗ ಬಡ ಮತ್ತು ದುರದೃಷ್ಟವೆಂದು ಪರಿಗಣಿಸುತ್ತಾರೆ. ಆದುದರಿಂದ ನಾವು ಏಕೆ ವೈದಿಕ ಸಂಸ್ಕೃತಿಯನ್ನು ಗೌರವಿಸಬೇಕು? “ ಶ್ರೀಲ ಪ್ರಭುಪಾದ : ವಿಷಯ ಏನೆಂದರೆ,…


  • ಧರ್ಮದ ನೆಲೆ

    ಧರ್ಮದ ನೆಲೆ

    ಗೌರವಾನ್ವಿತ ಮಹನೀಯರೆ, ಕೃಷ್ಣಪ್ರಜ್ಞಾ ಚಳವಳಿಯನ್ನು ಕುರಿತು ಮಾತನಾಡಲು ನನ್ನಲ್ಲಿ ದಯೆ ತೋರಿ ನೀವು ನೀಡಿರುವ ಈ ಅವಕಾಶಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ವಿಶೇಷತಃ ಅಮೆರಿಕದ ಹಾಗೂ ಯೂರೋಪಿನ ನನ್ನ ಶಿಷ್ಯರು ನೀಡುತ್ತಿರುವ ನೆರವಿನಿಂದಾಗಿ ಪ್ರಸಕ್ತ ಕೃಷ್ಣಪ್ರಜ್ಞಾ ಆಂದೋಳನವು ಜಗತ್ತಿನಾದ್ಯಂತ ವ್ಯಾಪಕಾಗಿ ನಡೆದು ಬರುತ್ತಿದೆ. ಉತ್ತರ ಭಾರತದಲ್ಲಿನ ಲಕ್ನೋ ನಗರದ ಬಳಿ ಇರುವ ನೈಮಿಷಾರಣ್ಯ ಬಹು ಸುಂದರವಾದ ಸ್ಥಳ; ಅಷ್ಟೇ ಪವಿತ್ರವಾದದ್ದೂ ಹೌದು. ಶಾಂತಿಯನ್ನರಸಿ ತಪೋನಿರತರಾಗಲು ಜನ ಈಗಲೂ ನೈಮಿಷಾರಣ್ಯಕ್ಕೆ ಹೋಗುವುದುಂಟು. ಆಧ್ಯಾತ್ಮಿಕತೆಯ ಜಿಜ್ಞಾಸೆಗಳಿಗೆ ನೈಮಿಷಾರಣ್ಯವು ಸೂಕ್ತ ಸ್ಥಳವೆಂದು ಅನಾದಿಕಾಲದಿಂದಲೂ…


  • ಉಪನಿಷದ್ ವಾಕ್ಯ

    ಉಪನಿಷದ್ ವಾಕ್ಯ