-
ಕೃಷ್ಣನ ಕೃಪೆ ಅರಸರ ಕೊಡುಗೈ ಶ್ರೀ ವೇಣುಗೋಪಾಲ ಕೃಷ್ಣಸ್ವಾಮಿ ದೇವಸ್ಥಾನ

ಬೆಂಗಳೂರಿನ ಮಲ್ಲೇಶ್ವರದ 11ನೆಯ ಕ್ರಾಸ್ನಲ್ಲಿರುವ ಸುಪ್ರಸಿದ್ಧ ಶ್ರೀ ವೇಣುಗೋಪಾಲ ಕೃಷ್ಣಸ್ವಾಮಿ ದೇವಸ್ಥಾನವನ್ನು 1902ರಲ್ಲಿ ಪಂಚರಾತ್ರಾಗಮ ಮತ್ತು ವೈದಿಕ ಪದ್ಧತಿಯಂತೆ ನಿರ್ಮಿಸಲಾಯಿತು…
-
ಜಟಾಯುವನ್ನು ನೆನಪಿಸುವ ಲೇಪಾಕ್ಷಿ ದೇವಾಲಯ

ಆಂಧ್ರಪ್ರದೇಶದ ಒಂದು ಪುಟ್ಟ ಹಳ್ಳಿಯಲ್ಲಿರುವ ಲೇಪಾಕ್ಷಿ ದೇವಾಲಯದಲ್ಲಿ ನೋಡಲು ಹಲವಾರು ವಿಶೇಷಗಳಿವೆ. ಚಿತ್ರ, ಶಿಲ್ಪಗಳಿರುವ ಕಲಾತಾಣವಾಗಿದೆ. ನಾಟ್ಯಮಂಟ ಅಂಥ ಒಂದು ವಿಶೇಷ…
-
ತಿರುನೆಲ್ಲಿ ವಿಷ್ಣು ಕ್ಷೇತ್ರ

ತಿರುನೆಲ್ಲಿ ವಿಷ್ಣು ಕ್ಷೇತ್ರವು ವೈನಾಡಿನ ಮನಂತವಾಡಿ ಪ್ರದೇಶದಲ್ಲಿ ವೈನಾಡು ವನ್ಯಧಾಮದ ಮಧ್ಯೆ, ಒಂದು ದ್ವೀಪದಂತಿದೆ. ವೈನಾಡು ವನ್ಯಧಾಮವು ಮದುಮಲೈ, ಬಂಡೀಪುರ, ನಾಗರಹೊಳೆ ಅರಣ್ಯಗಳಿಂದ ಕೂಡಿದೆ…
-
ಭೂಸಂರಕ್ಷಕ ಭೂವರಾಹನಾಥ ಸ್ವಾಮಿ

ಈ ದೇವಾಲಯವು ಮಂಡ್ಯಜಿಲ್ಲೆಯ ಬೂಕನಕೆರೆ ಗ್ರಾಮದ ಸಮೀಪವಿರುವ ಕಲ್ಲಹಳ್ಳಿ ಗ್ರಾಮದಲ್ಲಿದೆ. ಕಾವೇರಿ ನದಿಯ ಹಿನ್ನೀರು ಪ್ರದೇಶದಲ್ಲಿರುವ ಇದು, ಹೇಮಾವತೀ ನದಿಯ ಎಡದಂಡೆಯ ಮೇಲಿದೆ…
-
ವಿಸ್ಮಯಗಳ ಆಗರ ಅನಂತಪುರ ಅನಂತಪದ್ಮನಾಭ

ದೇವಾಲಯದ ಸ್ಥಳಕ್ಕೆ ಬಂದಾಗ, ಮೆಟ್ಟಿಲುಗಳ ಮೂಲಕ ಕೆಳಗಿಳಿದರೆ, ನಿರ್ಮಲವಾದ ಸರೋವರದ ಮಧ್ಯದಲ್ಲಿ ಕೇರಳೀಯ ಶೈಲಿಯಲ್ಲಿರುವ ದೇವಾಲಯವು ಗೋಚರಿಸುತ್ತದೆ…
-
ಶ್ರೀ ವೇಣುಗೋಪಾಲ ಸ್ವಾಮಿ ದೇವಾಲಯ – ಹೆಮ್ಮರಗಾಲ

ಶ್ರೀಕ್ಷೇತ್ರ ಹೆಮ್ಮರಗಾಲ ಗ್ರಾಮದಲ್ಲಿರುವ ಶ್ರೀ ವೇಣುಗೋಪಾಲ ಸ್ವಾಮಿಯು ಅದ್ಭುತ ಶಕ್ತಿಯುತವಾದ ದೇವರು. ಬೇಡಿ ಬಂದ ಭಕುತರ ಇಷ್ಟಾರ್ಥಗಳನ್ನು ನೆರವೇರಿಸುವ ಪವಾಡ ಪುರುಷ ಈ ಬಾಲಗೋಪಾಲ…
-
ಕರಿಘಟ್ಟ ಶ್ರೀ ವೆಂಕಟರಮಣಸ್ವಾಮಿ ದೇವಸ್ಥಾನ

ಶ್ರೀನಿವಾಸ ನೆಲೆಸಿರುವ ಪುರಾಣ ಪ್ರಸಿದ್ಧವಾದ ಈ ಕರಿಘಟ್ಟವು ಸೇವೆ ಮಾಡುವ ಭಕ್ತರ ಸರ್ವ ಸಂಕಷ್ಟಗಳನ್ನು ನಾಶಮಾಡಿ ಅಭೀಷ್ಟಗಳನ್ನು ಕೊಡುವ ಒಂದು ಅತ್ಯಂತ ಪವಿತ್ರವಾದ ಸ್ಥಳವಾಗಿದೆ…
-
ಮುತ್ತತ್ತಿ ಕ್ಷೇತ್ರ

ರಾಮಾಯಣವನ್ನು ನೆನಪಿಸುವ ರಾಮ, ಸೀತೆಯರ ಲೀಲಾವೈಭವವನ್ನು ಸಾರುವ ಹಲವಾರು ಕ್ಷೇತ್ರಗಳಲ್ಲಿ ಮುತ್ತತ್ತಿ ಕ್ಷೇತ್ರವೂ ಒಂದು. ಇದು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿದೆ…
-
ರಾಮದೇವರ ಬೆಟ್ಟ – ರಾಮನಗರ

ಪ್ರಕೃತಿ ಸೌಂದರ್ಯದ ಮಧ್ಯೆ ಇರುವ ಶ್ರೀ ರಾಮಗಿರಿ ಅಥವಾ ಶ್ರೀ ರಾಮದೇವರ ಬೆಟ್ಟವು ಶ್ರೀರಾಮಚಂದ್ರನಿಗೆ ಅರ್ಪಿತ ಪವಿತ್ರ ಗಿರಿ…
-
ಹೊಸಹೊಳಲಿನ ಲಕ್ಷ್ಮೀನಾರಾಯಣ ದೇವಾಲಯ

ಬೇಲೂರು ದೇವಾಲಯದ ಒಳಗೆ ನೋಡು, ಹಳೇಬೀಡು ದೇವಾಲಯದ ಹೊರಗೆ ನೋಡು, ಹೊಸಹೊಳಲು ದೇವಾಲಯದ ಒಳಗೂ ಹೊರಗೂ ನೋಡು!…
