ಪುಣ್ಯ ಕ್ಷೇತ್ರ


  • ತಿರುನೆಲ್ಲಿ ವಿಷ್ಣು ಕ್ಷೇತ್ರ

    ತಿರುನೆಲ್ಲಿ ವಿಷ್ಣು ಕ್ಷೇತ್ರ

    ತಿರುನೆಲ್ಲಿ ವಿಷ್ಣು ಕ್ಷೇತ್ರವು ವೈನಾಡಿನ ಮನಂತವಾಡಿ ಪ್ರದೇಶದಲ್ಲಿ ವೈನಾಡು ವನ್ಯಧಾಮದ ಮಧ್ಯೆ, ಒಂದು ದ್ವೀಪದಂತಿದೆ. ವೈನಾಡು ವನ್ಯಧಾಮವು ಮದುಮಲೈ, ಬಂಡೀಪುರ, ನಾಗರಹೊಳೆ ಅರಣ್ಯಗಳಿಂದ ಕೂಡಿದೆ…


  • ಭೂಸಂರಕ್ಷಕ ಭೂವರಾಹನಾಥ ಸ್ವಾಮಿ

    ಭೂಸಂರಕ್ಷಕ ಭೂವರಾಹನಾಥ ಸ್ವಾಮಿ

    ಈ ದೇವಾಲಯವು ಮಂಡ್ಯಜಿಲ್ಲೆಯ ಬೂಕನಕೆರೆ ಗ್ರಾಮದ ಸಮೀಪವಿರುವ ಕಲ್ಲಹಳ್ಳಿ ಗ್ರಾಮದಲ್ಲಿದೆ. ಕಾವೇರಿ ನದಿಯ ಹಿನ್ನೀರು ಪ್ರದೇಶದಲ್ಲಿರುವ ಇದು, ಹೇಮಾವತೀ ನದಿಯ ಎಡದಂಡೆಯ ಮೇಲಿದೆ…


  • ವಿಸ್ಮಯಗಳ ಆಗರ ಅನಂತಪುರ ಅನಂತಪದ್ಮನಾಭ

    ವಿಸ್ಮಯಗಳ ಆಗರ ಅನಂತಪುರ ಅನಂತಪದ್ಮನಾಭ

    ದೇವಾಲಯದ ಸ್ಥಳಕ್ಕೆ ಬಂದಾಗ, ಮೆಟ್ಟಿಲುಗಳ ಮೂಲಕ ಕೆಳಗಿಳಿದರೆ, ನಿರ್ಮಲವಾದ ಸರೋವರದ ಮಧ್ಯದಲ್ಲಿ ಕೇರಳೀಯ ಶೈಲಿಯಲ್ಲಿರುವ ದೇವಾಲಯವು ಗೋಚರಿಸುತ್ತದೆ…


  • ಶ್ರೀ ವೇಣುಗೋಪಾಲ ಸ್ವಾಮಿ ದೇವಾಲಯ – ಹೆಮ್ಮರಗಾಲ

    ಶ್ರೀ ವೇಣುಗೋಪಾಲ ಸ್ವಾಮಿ ದೇವಾಲಯ – ಹೆಮ್ಮರಗಾಲ

    ಶ್ರೀಕ್ಷೇತ್ರ ಹೆಮ್ಮರಗಾಲ ಗ್ರಾಮದಲ್ಲಿರುವ ಶ್ರೀ ವೇಣುಗೋಪಾಲ ಸ್ವಾಮಿಯು ಅದ್ಭುತ ಶಕ್ತಿಯುತವಾದ ದೇವರು. ಬೇಡಿ ಬಂದ ಭಕುತರ ಇಷ್ಟಾರ್ಥಗಳನ್ನು ನೆರವೇರಿಸುವ ಪವಾಡ ಪುರುಷ ಈ ಬಾಲಗೋಪಾಲ…


  • ಕರಿಘಟ್ಟ ಶ್ರೀ ವೆಂಕಟರಮಣಸ್ವಾಮಿ ದೇವಸ್ಥಾನ

    ಕರಿಘಟ್ಟ ಶ್ರೀ ವೆಂಕಟರಮಣಸ್ವಾಮಿ ದೇವಸ್ಥಾನ

    ಶ್ರೀನಿವಾಸ ನೆಲೆಸಿರುವ ಪುರಾಣ ಪ್ರಸಿದ್ಧವಾದ ಈ ಕರಿಘಟ್ಟವು ಸೇವೆ ಮಾಡುವ ಭಕ್ತರ ಸರ್ವ ಸಂಕಷ್ಟಗಳನ್ನು ನಾಶಮಾಡಿ ಅಭೀಷ್ಟಗಳನ್ನು ಕೊಡುವ ಒಂದು ಅತ್ಯಂತ ಪವಿತ್ರವಾದ ಸ್ಥಳವಾಗಿದೆ…


  • ಮುತ್ತತ್ತಿ ಕ್ಷೇತ್ರ

    ಮುತ್ತತ್ತಿ ಕ್ಷೇತ್ರ

    ರಾಮಾಯಣವನ್ನು ನೆನಪಿಸುವ ರಾಮ, ಸೀತೆಯರ ಲೀಲಾವೈಭವವನ್ನು ಸಾರುವ ಹಲವಾರು ಕ್ಷೇತ್ರಗಳಲ್ಲಿ ಮುತ್ತತ್ತಿ ಕ್ಷೇತ್ರವೂ ಒಂದು. ಇದು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿದೆ…


  • ರಾಮದೇವರ ಬೆಟ್ಟ – ರಾಮನಗರ

    ರಾಮದೇವರ ಬೆಟ್ಟ – ರಾಮನಗರ

    ಪ್ರಕೃತಿ ಸೌಂದರ್ಯದ ಮಧ್ಯೆ ಇರುವ ಶ್ರೀ ರಾಮಗಿರಿ ಅಥವಾ ಶ್ರೀ ರಾಮದೇವರ ಬೆಟ್ಟವು ಶ್ರೀರಾಮಚಂದ್ರನಿಗೆ ಅರ್ಪಿತ ಪವಿತ್ರ ಗಿರಿ…


  • ಹೊಸಹೊಳಲಿನ ಲಕ್ಷ್ಮೀನಾರಾಯಣ ದೇವಾಲಯ

    ಹೊಸಹೊಳಲಿನ ಲಕ್ಷ್ಮೀನಾರಾಯಣ ದೇವಾಲಯ

    ಬೇಲೂರು ದೇವಾಲಯದ  ಒಳಗೆ ನೋಡು, ಹಳೇಬೀಡು ದೇವಾಲಯದ ಹೊರಗೆ ನೋಡು, ಹೊಸಹೊಳಲು ದೇವಾಲಯದ ಒಳಗೂ ಹೊರಗೂ ನೋಡು!…


  • ತೀರ್ಥಹಳ್ಳಿಯ ಶ್ರೀ ರಾಮೇಶ್ವರ ದೇವಾಲಯ

    ತೀರ್ಥಹಳ್ಳಿಯ ಶ್ರೀ ರಾಮೇಶ್ವರ ದೇವಾಲಯ

    ಪರಶುರಾಮನ ಲೀಲೆಗೆ ಸಂಬಂಧಿಸಿದ ಒಂದು ಪುಣ್ಯಕ್ಷೇತ್ರ – ತೀರ್ಥಹಳ್ಳಿಯ ಶ್ರೀರಾಮೇಶ್ವರ ದೇವಾಲಯ. ಶಿವಮೊಗ್ಗ ಜಿಲ್ಲೆಯ ಈ ಪ್ರಾಚೀನ ದೇವಾಲಯ, ಕರ್ನಾಟಕದ ಒಂದು ಪ್ರಮುಖ ಕ್ಷೇತ್ರವಾಗಿದೆ…


  • ಇರ್ಪು ಶ್ರೀ ರಾಮೇಶ್ವರ ದೇವಾಲಯ

    ಇರ್ಪು ಶ್ರೀ ರಾಮೇಶ್ವರ ದೇವಾಲಯ

    ಇರ್ಪು ಸ್ಥಳವನ್ನು ತಲಪಿದ ಕೂಡಲೇ ಮೊದಲು ನಮಗೆ ಎದುರಾಗುವುದೇ ಇರ್ಪು ರಾಮೇಶ್ವರ ದೇವಾಲಯ. ಇದು ಕೇರಳೀಯ ಮಾದರಿಯಲ್ಲಿದ್ದು…