ಪುಣ್ಯ ಕ್ಷೇತ್ರ


  • ರಂಗನಾಥ ಸ್ವಾಮಿ ದೇವಸ್ಥಾನ, ಕಲ್ಕುಂಟೆ

    ರಂಗನಾಥ ಸ್ವಾಮಿ ದೇವಸ್ಥಾನ, ಕಲ್ಕುಂಟೆ

    ಕಲ್ಕುಂಟೆಯಲ್ಲಿರುವ ಶ್ರೀ ರಂಗನಾಥನ ದೇವಸ್ಥಾನಕ್ಕೆ ಸುಮಾರು ಸಾವಿರ ವರ್ಷಗಳ ಇತಿಹಾಸವೇ ಇದೆಯಂತೆ. ಅರ್ಚಕರ ಪೂರ್ವಜರಿಗೆ ಶ್ರೀರಂಗನಾಥನ ಮೂರ್ತಿಯು ಸಿಕ್ಕು 300 ವರ್ಷಗಳು ಕಳೆದಿವೆಯಂತೆ…


  • ಶ್ರೀ ಚೆನ್ನಕೇಶವಸ್ವಾಮಿ ದೇವಸ್ಥಾನ, ಸೊಂಡೇಕೊಪ್ಪ

    ಶ್ರೀ ಚೆನ್ನಕೇಶವಸ್ವಾಮಿ ದೇವಸ್ಥಾನ, ಸೊಂಡೇಕೊಪ್ಪ

    ನೆಲಮಂಗಲದಿಂದ ತಾವರೆಕೆರೆ ಮಾರ್ಗವಾಗಿ ಮಾಗಡಿಗೆ ಹೋಗುವ ರಸ್ತೆಯಲ್ಲಿ ಸಿಕ್ಕುವ ಒಂದು ಸಣ್ಣ ಹಳ್ಳಿ ಸೊಂಡೇಕೊಪ್ಪ. ಇಲ್ಲಿ ಶ್ರೀ ಚೆನ್ನಕೇಶವನ ದಿವ್ಯ ಸನ್ನಿಧಿ ಇದೆ…


  • ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ, ಸುಗ್ಗನಹಳ್ಳಿ

    ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ, ಸುಗ್ಗನಹಳ್ಳಿ

    ಹಿಂದೆ ಸುಗ್ಗನಹಳ್ಳಿಯು `ಶುಕಪುರಿ’ಯೆಂದು ಹೆಸರಾಗಿತ್ತು. ಶ್ರೀನಿವಾಸನ ಕಲ್ಯಾಣವನ್ನು ಸಂಪನ್ನಗೊಳಿಸಿದ ಅನಂತರ ಶುಕಮಹರ್ಷಿಗಳು ಲೋಕಸಂಚಾರ ಮಾಡುತ್ತ ಶುಕಪುರಿಗೆ ಬಂದರು…


  • ಮುಲ್ಕಿ ಉಗ್ರ ನರಸಿಂಹ ಮಂದಿರ

    ಮುಲ್ಕಿ ಉಗ್ರ ನರಸಿಂಹ ಮಂದಿರ

    ಮಂಗಳೂರಿನಿಂದ 30 ಕಿ.ಮೀ. ದೂರದಲ್ಲಿರುವ ಮುಲ್ಕಿ ಪ್ರಸಿದ್ಧ ಯಾತ್ರಾ ಸ್ಥಳ. ಇಲ್ಲಿ ಶ್ರೀ ವಿಠಲ, ಶ್ರೀ ವೆಂಕಟರಮಣ, ಶ್ರೀ ಉಗ್ರ ನರಸಿಂಹ, ಶ್ರೀ ಬಿಂದುಮಾಧವ ವಿಗ್ರಹಗಳು ಪ್ರಧಾನ ದೇವರಾಗಿ ವಿಜೃಂಭಿಸಿವೆ…


  • ತುಳಸಿತೋಟದ ಶ್ರೀ ಪ್ರಸನ್ನ ಕೃಷ್ಣಸ್ವಾಮಿ ಮಂದಿರ

    ತುಳಸಿತೋಟದ ಶ್ರೀ ಪ್ರಸನ್ನ ಕೃಷ್ಣಸ್ವಾಮಿ ಮಂದಿರ

    ಶ್ರೀ ಪ್ರಸನ್ನ ಕೃಷ್ಣಸ್ವಾಮಿ ಮಂದಿರವು ಬೆಂಗಳೂರಿನ ಮೆಜೆಸ್ಟಿಕ್‌ ಪ್ರದೇಶದಲ್ಲಿರುವ ಚಿಕ್ಕ ಲಾಲ್‌ಬಾಗ್‌ನ ಹಿಂಭಾಗದಲ್ಲಿ, ತುಳಸಿತೋಟದಲ್ಲಿದೆ…


  • ಶ್ರೀ ತುಪ್ಪದಾಂಜನೇಯ ಸ್ವಾಮಿ ಮಂದಿರ

    ಶ್ರೀ ತುಪ್ಪದಾಂಜನೇಯ ಸ್ವಾಮಿ ಮಂದಿರ

    ಶ್ರೀ ತುಪ್ಪದ ಆಂಜನೇಯ ಸ್ವಾಮಿ ಮಂದಿರವು ಬೆಂಗಳೂರಿನ ಬಳ್ಳಾಪುರ ಪೇಟೆಯ ಶ್ರೀ ರಂಗಸ್ವಾಮಿ ಗುಡಿ ಬೀದಿಯಲ್ಲಿದೆ. ನಗರದಲ್ಲಿರುವುದರಿಂದ ಮಂದಿರದ ಸುತ್ತಮುತ್ತ ಜನಜಂಗುಳಿ ಹೆಚ್ಚು…


  • ಶ್ರೀ ಲಕ್ಷ್ಮೀ ಜನಾರ್ದನ ಸ್ವಾಮಿ ಗುಡಿ, ಕಾಪು

    ಶ್ರೀ ಲಕ್ಷ್ಮೀ ಜನಾರ್ದನ ಸ್ವಾಮಿ ಗುಡಿ, ಕಾಪು

    ಉಡುಪಿ ಜಿಲ್ಲೆಯಲ್ಲಿರುವ ಕಾಪು, ಒಂದು ಇತಿಹಾಸ ಪ್ರಸಿದ್ಧ ಸ್ಥಳ. ಇದು ಉಡುಪಿ ಮತ್ತು ಮಂಗಳೂರಿನ ಮಧ್ಯೆಯಿದ್ದು, ಉಡುಪಿಯಿಂದ 18 ಕಿ.ಮೀ. ದೂರ…


  • ಕರ್ನಾಟಕದಲ್ಲೊಂದು ಅಯೋಧ್ಯೆ

    ಕರ್ನಾಟಕದಲ್ಲೊಂದು ಅಯೋಧ್ಯೆ

    ದಕ್ಷಿಣದ ಅಯೋಧ್ಯೆಯೆಂದು ಕರೆಯಲ್ಪಡುವ ಈ ರಾಮಕ್ಷೇತ್ರ, ಒಂದು ಭಕ್ತಿವರ್ಧಕ ತೀರ್ಥಕ್ಷೇತ್ರವೂ ಹೌದು, ಶ್ರೀಮಂತ ಕಲೆಯ ಔತಣ ಬಡಿಸುವ ಸುಂದರ ಪ್ರವಾಸೀ ತಾಣವೂ ಹೌದು!…


  • ಶ್ರೀ ಕುಡುಪು ಅನಂತಪದ್ಮನಾಭ ಸ್ವಾಮಿ ಕ್ಷೇತ್ರ

    ಶ್ರೀ ಕುಡುಪು ಅನಂತಪದ್ಮನಾಭ ಸ್ವಾಮಿ ಕ್ಷೇತ್ರ

    ಈ ಕ್ಷೇತ್ರ ಮಂಗಳೂರಿನಿಂದ ಹತ್ತು ಕಿ.ಮೀ.ಗಳ ದೂರದಲ್ಲಿ ಕಾರ್ಕಳದ ಮಾರ್ಗದಲ್ಲಿ ಕುಡುಪು ಗ್ರಾಮದಲ್ಲಿದೆ. ಅನಂತಪದ್ಮನಾಭಸ್ವಾಮಿಯು ಐದು ಹೆಡೆಗಳ ಆದಿಶೇಷನ ತಲ್ಪದಲ್ಲಿ ಪಶ್ಚಿಮಾಭಿಮುಖವಾಗಿ…


  • ಸುಂದರ ತಾಣದಲ್ಲಿ ಬಿಳಿಗಿರಿ ರಂಗನಾಥ

    ಸುಂದರ ತಾಣದಲ್ಲಿ ಬಿಳಿಗಿರಿ ರಂಗನಾಥ

    ಕರ್ನಾಟಕದ ಚಾಮರಾಜನಗರ ಜಿಲ್ಲೆಯಲ್ಲಿರುವ ಬಿಳಿಗಿರಿ ರಂಗನಾಥಸ್ವಾಮಿ ಬೆಟ್ಟ, ಹಸಿರು ದಟ್ಟ ಅರಣ್ಯದಿಂದ ಕೂಡಿರುವ, ತಂಪಾದ ಹವೆಯ ಒಂದು ಸುಂದರ ಗಿರಿಧಾಮ…