-
ವಡಭಾಂಡೇಶ್ವರದ ಶ್ರೀ ಬಲರಾಮ ದೇವಾಲಯ

ಉಡುಪಿಯಿಂದ ನಾಲ್ಕು ಮೈಲು ದೂರದಲ್ಲಿ ಪಶ್ಚಿಮದ ಮಲ್ಪೆ ಸಮುದ್ರತೀರದಲ್ಲಿ ವಡಭಾಂಡೇಶ್ವರವೆಂಬ ಗ್ರಾಮವಿದೆ. ಈ ಗ್ರಾಮದಲ್ಲಿ ಈ ಬಲರಾಮ ದೇವಾಲಯವಿದೆ…
-
ಚಿತ್ರದುರ್ಗದ ದೇವಸ್ಥಾನಗಳು

ಚಿತ್ರದುರ್ಗದಿಂದ 13 ಕಿ.ಮೀ. ದೂರದಲ್ಲಿರುವ ದ್ಯಾಮವ್ವನಹಳ್ಳಿಯಲ್ಲಿ ಅನೇಕ ಪುರಾತನ ದೇವಾಲಯಗಳಿವೆ. ಕೆಲವು ಜೀರ್ಣೋದ್ಧಾರ ಕಂಡಿವೆ…
-
ಸೌಮ್ಯಕೇಶವ ದೇವಾಲಯ

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿರುವ ಸೌಮ್ಯಕೇಶವ ದೇವಾಲಯ ದೊಡ್ಡದಾಗಿಯೂ ಬಹು ಸುಂದರವಾಗಿಯೂ ಇದೆ. ಇದನ್ನು ಕ್ರಿ.ಶ. 1170ನೇ ಇಸವಿಯಲ್ಲಿ ನಿರ್ಮಿಸಲಾಯಿತು…
-
ಶ್ರೀಕ್ಷೇತ್ರ ಅಂಬುತೀರ್ಥ

ಅಂಬುತೀರ್ಥವು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಿಂದ ಸುಮಾರು ಹದಿನೈದು ಕಿ.ಮೀ. ದೂರ ತೀರ್ಥಹಳ್ಳಿ- ಹೊಸನಗರ ರಸ್ತೆಯಲ್ಲಿ ಕ್ರಮಿಸಿದರೆ ಅಂಬುತೀರ್ಥ ಸಿಗುತ್ತದೆ.
-
ಕಣಿಪುರದ ಶ್ರೀ ಗೋಪಾಲಕೃಷ್ಣ ದೇವಾಲಯ

ಕಣಿಪುರದ ಶ್ರೀ ಗೋಪಾಲಕೃಷ್ಣ ದೇವಾಲಯವು ಕೇರಳದ ಕಾಸರಗೋಡು ಜಿಲ್ಲೆಯಲ್ಲಿದೆ. ಕಾಸರಗೋಡು ಪಟ್ಟಣದಿಂದ ಎಂಟು ಮೈಲಿ ಉತ್ತರಕ್ಕಿರುವ ಕುಂಬಳ ಎಂಬ ಪಟ್ಟಣದಲ್ಲಿದೆ….
-
ಚಂಪಕಧಾಮ

ಈಗಿನ ಬನ್ನೇರುಘಟ್ಟ ಅರಣ್ಯಪ್ರದೇಶವು ಹಿಂದೆ ಚಂಪಕ ಮರಗಳ ಅರಣ್ಯವಾಗಿದ್ದು, ದೇವರಿಗೆ `ಚಂಪಕರಾಯ’ ಎಂಬ ಹೆಸರು. ತಪಸ್ವಿಗಳ ಕ್ಷೇತ್ರವಾಗಿತ್ತು…
-
ಅನಂತಶಯನನ ದಿವ್ಯ ದೇಗುಲ

ವಿಷ್ಣುವು ತನ್ನ ಅನಂತ ಶಯ್ಯೆಯ ಮೇಲೆ ಪವಡಿಸಿರುವ ಭಂಗಿಯ ತಿರುವನಂತಪುರದ ಶ್ರೀ ಪದ್ಮನಾಭ ಸ್ವಾಮಿ ದೇವಾಲಯವು ಭಾರತದಲ್ಲಿ ಅತ್ಯಂತ ಪ್ರಸಿದ್ಧ ದೇವಾಲಯಗಳಲ್ಲಿ ಒಂದು…
-
ರಾಜೀವಲೋಚನ ಮಂದಿರ

ಛತ್ತೀಸ್ಗಡ ರಾಜ್ಯದ ರಾಯಪುರ ಜಿಲ್ಲೆಯ ರಾಜಿಮ್ ನಗರವು ದೇವಾಲಯಗಳ ಊರು. ತನ್ನ ಸಾಂಸ್ಕೃತಿಕ ಪರಂಪರೆ ಮತ್ತು ಭವ್ಯ ಮಂದಿರಗಳಿಗೆ ಪ್ರಸಿದ್ಧಿಯಾದ ರಾಜಿಮ್ ಅನ್ನು ಛತ್ತೀಸ್ಗಡದ ಪ್ರಯಾಗವೆನ್ನುತ್ತಾರೆ…
-
ಚುಂಚನಕಟ್ಟೆಯ ಕೋದಂಡರಾಮ ದೇವಾಲಯ

ಸುಂದರ ಪ್ರಕೃತಿ, ಸೊಗಸಾದ ಜಲಪಾತವಿರುವ ರಮ್ಯ ಮನೋಹರ ವಾತಾವರಣದಲ್ಲಿ ಶ್ರೀರಾಮನ ದಿವ್ಯ ಸನ್ನಿಧಾನ. ಇಂಥ ಒಂದು ಸುಂದರ ಸಂಗಮ, ಚುಂಚನಕಟ್ಟೆಯಲ್ಲಿದೆ…
-
ಝರಣೀ ನರಸಿಂಹ ದೇವಾಲಯ

ಝರಣೀ ನರಸಿಂಹ ದೇವಾಲಯ ಒಂದು ಗುಹಾಂತರ ದೇವಾಲಯ. ಸುರಂಗದಂತಿರುವ ಗುಹೆಯ ಇನ್ನೊಂದು ತುದಿಯಲ್ಲಿ ಶ್ರೀ ನರಸಿಂಹದೇವರ ವಿಗ್ರಹವಿದೆ. ಗುಹೆಯೊಳಗೆ ಎದೆಯ ಮಟ್ಟದವರೆಗೆ ನೀರು ತುಂಬಿರುತ್ತದೆ…
